30
April, 2026

A News 365Times Venture

30
Thursday
April, 2026

A News 365Times Venture

ಇಂದು RCB ತಂಡದಿಂದ ಸಿಎಂ ಭೇಟಿ, ವಿಜಯೋತ್ಸವ ಮೆರವಣಿಗೆ

Date:

ಬೆಂಗಳೂರು,ಜೂನ್,4,2025 (www.justkannada.in): 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ಸಿಎ ಸಿದ್ದರಾಮಯ್ಯರನ್ನ ಭೇಟಿಯಾಗಿ ನಂತರ ವಿಜಯೋತ್ಸವ ಮೆರವಣಿಗೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ ​ನಿಂದ ಆರ್​ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ  ವಿಜಯಯಾತ್ರೆ ನಡೆಯಲಿದೆ ಎನ್ನಲಾಗಿದೆ.

ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯರನ್ನ ಆಟಗಾರರು ಭೇಟಿಯಾಗಲಿದ್ದು ನಂತರ 5 ಗಂಟೆಗೆ ವಿಧಾನಸೌಧದಿಂದ ಆರ್​​ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ ಪರೇಡ್  ನಡೆಯಲಿದೆ ಎನ್ನಲಾಗಿದೆ. ಇನ್ನು ಈ ವಿಜಯಯಾತ್ರೆ ವೇಳೆ 2024 ರಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್​ಸಿಬಿ ಮಹಿಳಾ ತಂಡವನ್ನು ಸಹ ಕರೆತರುವ ಸಾಧ್ಯತೆಯಿದೆ.vtu

Key words: RCB team, victory parade, Bengaluru, today

The post ಇಂದು RCB ತಂಡದಿಂದ ಸಿಎಂ ಭೇಟಿ, ವಿಜಯೋತ್ಸವ ಮೆರವಣಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...