23
March, 2026

A News 365Times Venture

23
Monday
March, 2026

A News 365Times Venture

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಲೆಕ್ಕಾಚಾರ ಹಾಕಿಕೊಂಡು ಅಭ್ಯರ್ಥಿ ಘೋಷಿಸಿದ್ದೇವೆ. ಅಲ್ಪಸಂಖ್ಯಾತರನ್ನು ಮೂರು ಬಾರಿ ಎಂಎಲ್ ಸಿ ಮಾಡಿದ್ದೇವೆ.  ಮುಂದೆ ಕೂಡ  ಅವಕಾಶಗಳೂ ಇವೆ. ಆಗ ಸ್ಥಾನಮಾನ ನೀಡುತ್ತೇವೆ ಎಂದರು.

ಮುಸ್ಲಿಂ ಸಮುದಾಯದ ಅಸಮಾಧಾನಿತರು ಶಾಮನೂರು ಆಪ್ತರು.  ಎಲ್ಲರಿಗೂ ಪವರ್ ಶೇರ್ ಮಾಡುವ ಕೆಲಸ ಮಾಡುತ್ತೇವೆ ರಾಜಕೀಯದಲ್ಲಿ ಟಿಕೆಟ್ ಕೇಳುವ ಹಕ್ಕು ಇದೆ.  ಜಿಲ್ಲೆ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ನೀಡಲಾಗಿದೆ ಬಿಜೆಪಿ  ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: survey, Congress candidate, will, win, DCM, DK Shivakumar

The post ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ

ಬಾಗಲಕೋಟೆ,ಮಾರ್ಚ್,23,2026 (www.justkannada.in):   ಅನಿರೀಕ್ಷಿತವಾಗಿ ಬಾಗಲಕೋಟೆ ಉಪ ಚುನಾವಣೆ ಬಂದಿದೆ. ಜನರ ಸೇವೆ...

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ...

ಎರಡು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಯಾರೂ ತಡೆಯಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ

ಬಾಗಲಕೋಟೆ,ಮಾರ್ಚ್,23,2026 (www.justkannada.in):  ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ...

ವಿಧಾನಸೌಧದ ನೂತನ ಮುಖ್ಯ ದ್ವಾರಕ್ಕೆ ಮಾ.25ರಂದು ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ.

  ಮಂಗಳೂರು, ಮಾ.22: ರಾಜ್ಯ ರಾಜಕೀಯದ ಪ್ರತೀಕವಾಗಿರುವ ವಿಧಾನಸೌಧದ ನವೀಕೃತ ನೂತನ ಮುಖ್ಯ...