31
March, 2026

A News 365Times Venture

31
Tuesday
March, 2026

A News 365Times Venture

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ

Date:

ಬೆಂಗಳೂರು,ಮಾರ್ಚ್,31,2026 (www.justkannada.in):  ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರು ಜಾರಿಗೆ ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕೇಂದ್ರದ ಅನೇಕ ತಪ್ಪಿನಿಂದ ಯುದ್ದದ ನೆಪದಲ್ಲಿ ರಾಜ್ಯದ ಹಲವೆಡೆ ನಾವು ಅನುಭವಿಸುತ್ತಿದ್ದೇವೆ.  ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿಯಿಂದ ನಾವೆಲ್ಲ ನರಳುತ್ತಿದ್ದೇವೆ. ಉಜ್ವಲ ಯೋಜನೆ ಹೋಯ್ತು ಸೌದೆ ಯೋಜನೆ ಪ್ರಾರಂಭಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ನವರು ಪರದಾಡುತ್ತಿದ್ದಾರೆ.

ಗ್ಯಾಸ್ ಸಿಲಿಂಡರ್ ಬಿಟ್ಟು ಸೌದೆ ಮೇಲೆ ಅವಲಂಬಿತರಾಗುವ ಪರಿಸ್ಥಿತಿ ಬಂದಿದೆ. ಸಾಮಾನ್ಯರ ಮೇಲೆ ಬೆಲೆ ಏರಿಕೆ ಹೊರೆ ಹಾಕಲಾಗುತ್ತಿದೆ. 5 ಗ್ಯಾರಂಟಿಗಳನ್ನು ಕೊಟ್ಟು ನಾವು ಜನರ ಬದುಕಿನಲ್ಲಿ ಪಾಲುದಾರರಾಗಿದ್ದೇವೆ ಎಂದು  ಡಿಕೆ ಶಿವಕುಮಾರ್ ತಿಳಿಸಿದರು.

Key words: Ujjwala plan, LPG Cylinder, DCM, DK Shivakumar

The post ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,31,2026 (www.justkannada.in):  ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಪೊಲೀಸರ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪ್ರಜೆ ಬಂಧನ

ಬೆಂಗಳೂರು,ಮಾರ್ಚ್,31,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ವಿರುದ್ದ ಪೊಲೀಸರ...

6 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

ಹುಬ್ಬಳ್ಳಿ,ಮಾರ್ಚ್,30,2026 (www.justkannada.in):  6 ಲಕ್ಷ ರೂ.ಲಂಚ ಸ್ವೀಕರಿಸುವಾಗ ಕಮರ್ಷಿಯಲ್ ಟ್ಯಾಕ್ಸ್ ಡಿಸಿಯೊಬ್ಬರು...

ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್

ಬೆಂಗಳೂರು,ಮಾರ್ಚ್,30,2026 (www.justkannada.in): ದೇಶದಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತಂದಿದ್ದು ಪ್ರಧಾನಿ ನರೇಂದ್ರ...