31
May, 2026

A News 365Times Venture

31
Sunday
May, 2026

A News 365Times Venture

ಉಪಚುನಾವಣೆ: ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ-ನಿಖಿಲ್ ಕುಮಾರಸ್ವಾಮಿ

Date:

ರಾಮನಗರ,ಮಾರ್ಚ್,25,2026 (www.justkannada.in):  ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಈ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸಿಲ್ಲ. ಈ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಉಪಚುನಾವಣೆಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡದೆ ಇರಬಹುದು ಈ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಬಿಜೆಪಿ ನಾಯಕರು ಚರ್ಚಿಸಿದ್ದಾರೆ ಎಂದರು.

ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸಹ ಪ್ರಚಾರ ಮಾಡುತ್ತಾರೆ. ಎರಡು ಕ್ಷೇತ್ರಗಳ ಜೆಡಿಎಸ್ ಮುಖಂಡರಿಗೆ ಸಂದೇಶ ಹೋಗಿದೆ. ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ.  ಜೆಡಿಎಸ್ ನಾಯಕರು ಕೂಡ ಹೋಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

Key words: By-election,BJP, JDS, Nikhil Kumaraswamy

The post ಉಪಚುನಾವಣೆ: ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ-ನಿಖಿಲ್ ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ...

ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಬೆಂಗಳೂರು,ಮೇ,30,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ...

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...