25
May, 2026

A News 365Times Venture

25
Monday
May, 2026

A News 365Times Venture

ಎಲ್ ಪಿಜಿ ಸಿಲಿಂಡರ್ ಗಾಗಿ ಜನರ ಪರದಾಟ: ವಿಶ್ವಗುರು ಉತ್ತರ ಕೊಡಬೇಕು- ಸಚಿವ ಸಂತೋಷ್ ಲಾಡ್

Date:

ದಾವಣಗೆರೆ,ಏಪ್ರಿಲ್,4,2026 (www.justkannada.in): ದೇಶಾದ್ಯಂತ ಎಲ್ ಪಿಸಿ ಸಿಲಿಂಡರ್ ಗಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಗ್ಯಾಸ್ ಸಿಲಿಂಡರ್ ಕೊರತೆ ಬಗ್ಗೆ ವಿಶ್ವಗುರು ಉತ್ತರ ಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹಿಸಿದರು.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್,  ಬಿಜೆಪಿಯವರಿಗೆ  ಮುಸ್ಲೀಮರ ಬಗ್ಗೆ ಯಾಕೆ ಅನುಕಂಪ ಬಂದಿದೆ ಬಿಜೆಪಿಯಲ್ಲಿ ಎಷ್ಟು ಮುಸ್ಲೀಂ ಸಮುದಾಯದ ಸಂಸದರಿದ್ದಾರೆ. ಬಿಜೆಪಿ ಪಕ್ಷದವರಿಗೆ ಮಾನ ಮರ್ಯಾದೆ ಇಲ್ಲ ಎಂದು ಕೆಂಡಕಾರಿದರು.

ದೇಶಾದ್ಯಂತ ಎಲ್ ಪಿಜಿ  ಸಿಲಿಂಡರ್ ಸಿಗದೆ ಜನರು ಪರದಾಡುತ್ತಿದ್ದಾರೆ. ಇದಕ್ಕೆ ಕಾರಣ ಯಾರು ವಿಶ್ವಗುರು ಉತ್ತರ ಕೊಡಬೇಕು.  ರಷ್ಯದಿಂದ ರಿಯಾಯಿತಿ ದರದಲ್ಲಿ ತೈಲಖರೀದಿ ಮಾಡಲಾಗಿದೆ. ಅದರೆ ತೈಲಕಂಪನಿಗಳು ಅಂಬಾನಿ ಅದಾನಿ ಒಡೆತನದಲ್ಲಿವೆ.  ಅಂಬಾನಿ ಅದಾನಿ ಕಂಪನಿಗಳು ಸಾವಿರಾರು ಕೋಟಿ ಲಾಭ ಗಳಿಸಿವೆ ಪಾಪ ಜಾಸ್ತಿ ಆದಾಗ ದೇವರು ಕೃಷ್ಣನ ರೂಪದಲ್ಲಿ ಬಂದು ಸರಿ ಮಾಡುತ್ತಾನೆ ಬಿಜೆಪಿ ಪಾಪವೂ ಹೆಚ್ಚಾಗಿದೆ ಎಂದು ಸಚಿವ ಸಂತೋಷ್ ಲಾಡ್ ಲೇವಡಿ ಮಾಡಿದರು.

Key words:  People, LPG, cylinders, Vishwaguru, Minister, Santosh Lad

The post ಎಲ್ ಪಿಜಿ ಸಿಲಿಂಡರ್ ಗಾಗಿ ಜನರ ಪರದಾಟ: ವಿಶ್ವಗುರು ಉತ್ತರ ಕೊಡಬೇಕು- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ...

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ...

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ  ಸಿದ್ದರಾಮಯ್ಯ

ಬೆಂಗಳೂರು,ಮೇ,23,2026 (www.justkannada.in): ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ...

ರಾಜಕಾರಣ ಬರುತ್ತೆ ಹೋಗುತ್ತೆ ಮಾತಿನ ಮೇಲೆ ನಿಗಾ ಇರಲಿ- ಶಾಸಕ ಇಕ್ಬಾಲ್ ಹುಸೇನ್ ಆಕ್ರೋಶ

ರಾಮನಗರ,ಮೇ,23,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಟೀಕಿಸಿದ್ದ ಜೆಡಿಎಸ್ ಯುವ...