30
June, 2026

A News 365Times Venture

30
Tuesday
June, 2026

A News 365Times Venture

ಕಚ್ಚಿದ ಹಾವಿನ್ನೇ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ರೈತ

Date:

ಬೆಳಗಾವಿ,ಜೂನ್,17,2025 (www.justkannada.in): ಜಮೀನಿನಲ್ಲಿ ಕೆಲಸ ಮಾಡುವ ವೇಳೆ  ಕಚ್ಚಿದ ಹಾವನ್ನೇ ರೈತನೊಬ್ಬ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ವಿಷಕಾರಿ ಹಾವಿನಿಂದ ಕಚ್ಚಿಸಿಕೊಂಡ ಬಳಿಕ ರೈತ  ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾನೆ.

. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.vtu

Key words: Farmer,  hospital, snake, bite

The post ಕಚ್ಚಿದ ಹಾವಿನ್ನೇ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ರೈತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

HDK ನನ್ನ ಬಳಿ ಸಹಾಯ ಪಡೆದಿದ್ದಾರೆ: ಬೇಕಿದ್ರೆ ಬಹಿರಂಗ ಚರ್ಚೆಗೆ ಬರಲಿ- ಶಾಸಕ ಕದಲೂರು ಉದಯ್

ಮಂಡ್ಯ,ಜೂನ್,30,2026 (www.justkannada.in):  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನನ್ನ ಬಳಿ...

ಮತಪಟ್ಟಿಯಲ್ಲಿ ಹೆಸರು ಡಿಲಿಟ್ ಆದ್ರೆ ಗ್ಯಾರಂಟಿಗಳು ಸಿಗಲ್ಲ- SIR ಪ್ರಕ್ರಿಯೆ ಬಳಿಕ ಸಿಎಂ ಡಿಕೆಶಿ ಹೇಳಿಕೆ

ಬೆಂಗಳೂರು,ಜೂನ್,30,2026 (www.justkannada.in):  ಮತಪಟ್ಟಿಯಲ್ಲಿ ಹೆಸರು ಡಿಲಿಟ್ ಆದರೆ ಗ್ಯಾರಂಟಿಗಳು ಸಿಗಲ್ಲ ಎಂದು...

ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು, ಜೂನ್, 29,2026 (www.justkannada.in): ಜೂನ್ 30ರಿಂದ ರಾಜ್ಯದಲ್ಲಿ ವಿಶೇಷ ಮತದಾರರ...

SIR ಪ್ರಕ್ರಿಯೆ: ಪ.ಬಂಗಾಳದಲ್ಲಿ ಆದಂತೆ ರಾಜ್ಯದಲ್ಲಿ ಆಗಬಾರದು- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂನ್,29,2026 (www.justkannada.in):   ನಾಳೆಯಿಂದ  ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ವಿಚಾರಕ್ಕೆ...