17
February, 2026

A News 365Times Venture

17
Tuesday
February, 2026

A News 365Times Venture

ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತಿನ ನಾಯಿಗಳು- ಡಿ.ಕೆ ಸುರೇಶ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in):  ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಅವರ ಬೀದಿನಾಯಿ ಮಾತಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ  ಡಿ.ಕೆ ಸುರೇಶ್, ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತನಿನ ನಾಯಗಳು. ಎಂದಿಗೂ ಋಣ ತೀರಿಸುವ ವ್ಯಕ್ತಿತ್ವ ಇಟ್ಟುಕೊಂಡವರು   ಅದು ಬೀದಿ ನಾಯಿ ಆಗಿರಲಿ ಸಾಕು ನಾಯಿ ಆಗಿರಲಿ ಯಜಮಾನನಿಗೆ ಯಾವತ್ತಿಗೂ ಕೂಡ ಋಣ ತೀರಿಸುತ್ತದೆ ಎಂದು ತಿರುಗೇಟು ನೀಡಿದರು.

ಮಹದೇವಪ್ಪ ಅವರು ಯಾವುದೇ ನಾಯಿಗೆ ಹೋಲಿಕೆ ಮಾಡಿ ಮಾತನಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದ್ರೆ ಕಟ್ಟಾ ಕಾಂಗ್ರೆಸಿಗರು ಯಾರು ಬೀದಿ ನಾಯಿಗಳಲ್ಲ. ಬೀದಿ ನಾಯಿಗೆ ಊಟ ಹಾಕೋದು ಯಾತಕ್ಕೆ? ಅವು ನಮ್ಮನ್ನ ಕಾಯುತ್ತವೆ ಅಂತಾ ತಾನೇ’ ಎಂದು ಡಿಕೆ ಸುರೇಶ್ ಹೇಳಿದರು.

Key words: Congress, dogs, Minister, HC Mahadevappa, DK Suresh

The post ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತಿನ ನಾಯಿಗಳು- ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿವರ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಫೆಬ್ರವರಿ, 17,2026 (www.justkannada.in): ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ...

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ

ಹಾವೇರಿ,ಫೆಬ್ರವರಿ,17,2026 (www.justkannada.in):  ರಾಜ್ಯದಲ್ಲಿ ಅತಿಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಅಧಿಕಾರಕ್ಕೆ...

ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ

ದಾವಣಗೆರೆ,ಫೆಬ್ರವರಿ,17,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ  ಆಗಿಲ್ಲ...

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ- ಸಚಿವ ಎಂ.ಬಿ ಪಾಟೀಲ್

ಕೋಲಾರ,ಫೆಬ್ರವರಿ,17,2026 (www.justkannada.in): ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ...