3
July, 2026

A News 365Times Venture

3
Friday
July, 2026

A News 365Times Venture

ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು- MLC ಸಿ.ಟಿ ರವಿ

Date:

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಸಾವಿನ ಹೊಣೆಯನ್ನ ಸರ್ಕಾರವೇ ಹೊರಬೇಕು ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಟಿ ರವಿ ನಿನ್ನೆಯೂ ದುರಂತ ಆಗಿತ್ತು. ಇವತ್ತೂ ಆಗಿದೆ. ತಕ್ಷಣ ಪರಿಹಾರ ಘೋಷಣೆಗೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ.  ಗಣಿಗಾರಿಕೆ ನಡೆಯುವ ವೇಳೆ ನಿಯಮ ಉಲ್ಲಂಘನೆಯಾಗಿದೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು  ಆಳುವವರ ಕುಮ್ಮಕ್ಕು ಇಲ್ಲದೆ ಇದು ನಡೆಯಲ್ಲ ಎಂದಿದ್ದಾರೆ.

ಗಣಿಗಾರಿಕೆ ನಡೆಯುವ ವೇಳೆ ನಿಯಮ ಉಲ್ಲಂಘನೆಯಾಗಿದೆ. ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು. ಕೂಡಲೇ ಕ್ವಾರಿ ಮಾಲೀಕನನ್ನು ಬಂಧಿಸಿ ಎಂದು ಸಿ.ಟಿ ರವಿ ಒತ್ತಾಯಿಸಿದ್ದಾರೆ.

Key words:  government, workers, deaths, MLC, C.T. Ravi

The post ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು- MLC ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕ್ವಾರಿ ದುರಂತ: ತಕ್ಷಣವೇ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,2,2026 (www.justkannada.in):  “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು...

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,2,2026 (www.justkannada.in): ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ...

ಮೈಸೂರು: 24 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಬಿಯರ್ ಹಾಗೂ ವೈನ್ ನಾಶ

ಮೈಸೂರು, ಜುಲೈ,2,2026 (www.justkannada.in): ಅಬಕಾರಿ ಇಲಾಖೆಯು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ...