1
July, 2025

A News 365Times Venture

1
Tuesday
July, 2025

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ...

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ...

ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ...

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ...