29
April, 2026

A News 365Times Venture

29
Wednesday
April, 2026

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ...

ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ

ಮೈಸೂರು, ಏಪ್ರಿಲ್,29,2026 (www.justkannada.in):  ಔಷಧ ಮಾರಾಟ ಅಂಗಡಿಗಳು ಔಷಧ ಮತ್ತು ಕಾಂತಿವರ್ಧಕ...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ...