21
April, 2026

A News 365Times Venture

21
Tuesday
April, 2026

A News 365Times Venture

ಕೆಎನ್ ರಾಜಣ್ಣ ಬದಲು ಜಮೀರ್ ಇದ್ದಿದ್ರೆ ವಜಾ ಮಾಡುತ್ತಿದ್ರಾ? ಮಾಜಿ ಸಚಿವ ಶ್ರೀರಾಮುಲು ಕಿಡಿ

Date:

ಬೆಂಗಳೂರು,ಆಗಸ್ಟ್,13,2025 (www.justkannada.in):  ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಶ್ರೀರಾಮುಲು,   ಪರಿಶಿಷ್ಟ ಪಂಗಡದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ರಾಜಣ್ಣ ಏನು ತಪ್ಪು ಮಾಡಿದರು. ರಾಜಣ್ಣ ಒಳ್ಳೇಯ ಕೆಲಸ ಮಾಡಿದ್ದಾರೆ . ರಾಜಣ್ಣ ಪರವಾಗಿ ಇಡಿ ಸಮಾಜ ನಿಲ್ಲುತ್ತದೆ . ಕೆ.ಎನ್ ರಾಜಣ್ಣ ಬದಲು ಜಮೀರ್ ಇದ್ದಿದ್ರೆ ವಜಾ ಮಾಡುತ್ತಿದ್ರಾ?  ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ವಿರೇಂದ್ರ ಪಾಟೀಲ್ ದೇವರಾಜ ಅರಸು ವಜಾ ಮಾಡಿದ್ರು.  ಈಗ ಕೆಎನ್ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ.  ರಾಜಣ್ಣ ನೀವು ಬಿಜೆಪಿಗೆ ಬನ್ನಿ ಸ್ವಾಗತ ಮಾಡುತ್ತೇವೆ. ಬಿಜೆಪಿಯಲ್ಲಿ ನಮಗಿಂತಲೂ ಉನ್ನತ ಸ್ಥಾನಮಾನ ನೀಡುತ್ತೇವೆ ನೀವು ಯಾವುದೇ ಕಾರಣಕ್ಕೂ ಭಯ ಪಡಬೇಡಿ ಎಂದು ಶ್ರೀರಾಮುಲು ತಿಳಿಸಿದರು.

Key words: KN Rajanna, Dismiss, Former Minister, Sriramulu

The post ಕೆಎನ್ ರಾಜಣ್ಣ ಬದಲು ಜಮೀರ್ ಇದ್ದಿದ್ರೆ ವಜಾ ಮಾಡುತ್ತಿದ್ರಾ? ಮಾಜಿ ಸಚಿವ ಶ್ರೀರಾಮುಲು ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ರೈತಮುಖಂಡರಿಂದ ಪ್ರತಿಭಟನೆ: ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು,ಏಪ್ರಿಲ್,21,2026 (www.justkannada.in): ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ಹಣ ನಿಗದಿ...

ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ

ಮೈಸೂರು,ಏಪ್ರಿಲ್,21,2026 (www.justkannada.in): ನಗರದ ಖ್ಯಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌...

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ...

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ...