9
May, 2026

A News 365Times Venture

9
Saturday
May, 2026

A News 365Times Venture

ಕೇಂದ್ರದ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಮೇ,9,2026 (www.justkannada.in):  ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೂ ಮುನ್ನ ನಮ್ಮೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿಲ್ಲ. ಇದು ಸಂವಿಧಾನ ವಿರೋಧಿ ನಿರ್ಧಾರ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆ ಆಗುವಂತಹ ಯೋಜನೆ ತರುವುದಕ್ಕೂ ಮುನ್ನ ರಾಜ್ಯಗಳ ಗಮನಕ್ಕೆ ತರಬೇಕು. ಆದರೆ ಕೇಂದ್ರ ಸರ್ಕಾರ ಇದನ್ನ ಏಕಪಕ್ಷೀಯವಾಗಿ ಜಾರಿಗೊಳಿಲು ಮುಂದಾಗಿದೆ ಎಂದು ಟೀಕಿಸಿದರು.

ವಿಬಿ ಗ್ರಾಮ್ ಜಿ ಕಾಯ್ದೆ ಯಾವಾಗ ಅನುಷ್ಠಾನವಾಗಲಿದೆ. ಎಷ್ಟು ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಅನುದಾನದ ಕುರಿತಂತೆಯೂ ಸ್ಪಷ್ಟತೆಯಿಲ್ಲ. ಸಂವಿಧಾನ ವಿರೋಧಿಯಾಗಿ ಜಾರಿಗೆ ಮುಂದಾಗಿರುವ ಕೇಂದ್ರದ ವಿರುದ್ದ ಹೋರಾಟ ಮಾಡುವುದಾಗಿ ತಿಳಿಸಿದರು.

Key words: Legal fight, against , VBG Ram Ji Act, Minister, Priyank Kharge

 

The post ಕೇಂದ್ರದ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

BSY ಅಭಿಮಾನೋತ್ಸವ: ಯಡಿಯೂರಪ್ಪರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಅಮಿತ್ ಶಾ

ಚಿತ್ರದುರ್ಗ,ಮೇ,9,2026 (www.justkannada.in): ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯಕ್ಕೆ ಕಾಲಿಟ್ಟು 50...

ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ: ಬಿಎಸ್ ವೈ ಮೂಲಕ ನಮ್ಮ ಸರ್ಕಾರ ಬರಲಿ-  ಬಸವರಾಜ್ ಬೊಮ್ಮಾಯಿ

ಚಿತ್ರದುರ್ಗ,ಮೇ,9,2026 (www.justkannada.in):  ರಾಜ್ಯದಲ್ಲಿ ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ ಬಿಎಸ್ ಯಡಿಯೂರಪ್ಪ...

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ ಸುಪ್ರೀಂಕೋರ್ಟ್...

ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,9,2026 (www.justkannada.in):  ಕೇರಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಗ್ರಾಮೀಣಾಭಿವೃದ್ದಿ...