5
April, 2026

A News 365Times Venture

5
Sunday
April, 2026

A News 365Times Venture

ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ

Date:

ಬೆಂಗಳೂರು, ಜನವರಿ 25,2025 (www.jsutkannada.in):  ಫೆಬ್ರವರಿ 1 ರಂದು  ಕೇಂದ್ರ ಬಜೆಟ್ ಮಂಡನೆಯಾಗಲಿದ್ದು,  ಈ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್​​ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ ಬರೆದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ ​ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್​​ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್​ಗೆ 12 ಸಾವಿರ ಕೋಟಿ ರೂ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ ​ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್​ ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಹೆಚ್ಚಿನ ಅನುದಾನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ  ತೆರಿಗೆ ಹಣವನ್ನ ಹಂಚಿಕೆ ಮಾಡಿತ್ತು. ಅತೀ ಹೆಚ್ಚು ಹೆಚ್ಚು ತೆರಿಗೆ ಕಟ್ಟುತ್ತಿರುವುದು ಕರ್ನಾಟಕ. ಆದರೆ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ಆರೋಪಿಸಿದ್ದರು.   ನಮ್ಮ ತೆರಿಗೆ ನಮ್ಮ ಹಕ್ಕು. ಬಿಜೆಪಿಯ ಇಷ್ಟೊಂದು ಸಂಸದರಿದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಏಕೆ ಎಂದು ಕಿಡಿಕಾರಿದ್ದರು.

Key words: Union Budget,  DCM, DK Shivakumar’,  letter, Nirmala Sitharaman

The post ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...