29
August, 2026

A News 365Times Venture

29
Saturday
August, 2026

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...

ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ

ಬೆಂಗಳೂರು, ಆಗಸ್ಟ್,28,2026 (www.justkannada.in):   ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ...

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ...

ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.

  ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್‌ ತಂಡ ಮೆಚ್ಚುಗೆ — ಹೊಸ...