25
June, 2026

A News 365Times Venture

25
Thursday
June, 2026

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ...

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,25,2026 (www.justkannada.in): ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು...

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ...

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...