10
March, 2026

A News 365Times Venture

10
Tuesday
March, 2026

A News 365Times Venture

ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ದಿಟ್ಟ ಕ್ರಮ ಕೈಗೊಂಡ KSRTC

Date:

ಮೈಸೂರು,ಫೆಬ್ರವರಿ,21,2025 (www.justkannada.in):  ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರೇ ಹೆಚ್ಚೆಚ್ಚು ಪ್ರಯಾಣ ಮಾಡುತ್ತಿದ್ದು ಪುರುಷರ ಮೀಸಲು ಆಸನದಲ್ಲೂ ಕೂರುತ್ತಿದ್ದರು. ಕಾಸುಕೊಟ್ಟು ಪ್ರಯಾಣಿಸುತ್ತಿದ್ದರೂ ಸಹ  ಪುರುಷರು ಇದರಿಂದ ತೊಂದರೆಗೊಳಗಾಗುತ್ತಿದ್ದರು. ಇದೀಗ ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ಕರ್ನಾಟಕ ರಾಜ್ಯ ರಸ್ತೆ  ಸಾರಿಗೆ ನಿಗಮ ಮೈಸೂರು ನಗರ ವಿಭಾಗ  ಮಹತ್ವದ ಕ್ರಮವೊಂದನ್ನ ತೆಗೆದುಕೊಂಡಿದೆ.

ಹೌದು, ಇನ್ಮುಂದೆ ಪುರುಷರು‌‌ ಕೂರುವ ಆಸನದಲ್ಲಿ ಗಂಡಸರೇ ಕೂರಬೇಕು. ಈ ಕುರಿತು ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡಿ.  ಕ್ರಮದ ಬಳಿಕ‌ ಅನುಸರಿಸುತ್ತಿರುವ ವಿವರದ ಬಗ್ಗೆ ಮಾಹಿತಿ ನೀಡಿ. ಪುರುಷರ ಆಸನದಲ್ಲಿ ಮಹಿಳೆಯರು ಕುಳಿತುಕೊಳ್ಳುತ್ತಿದ್ದಾರೆ. ಪುರುಷರಿಗೆ ಇದರಿಂದ ತೊಂದರೆ ಉಂಟಾಗುತ್ತಿದೆ. ಪುರುಷರ ಆಸನದಲ್ಲಿ ಪುರುಷರೇ ಕೂರುವಂತೆ ನೋಡಿಕೊಳ್ಳಿ  ಎಂದು ಕ.ರಾ.ರ.ಸಾ. ನಿಗಮ ಮೈಸೂರು ನಗರ ವಿಭಾಗ ಸೂಚನೆ ನೀಡಿದೆ .

ಎಸ್.ವಿಷ್ಣುವರ್ಧನ್ ಅವರಿಂದ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗಿದ್ದು,  ರಾಜ್ಯದ ಎಲ್ಲಾ ಘಟಕ ವ್ಯವಸ್ಥಾಪಕರಿಗೆ ಈ ಆದೇಶವನ್ನ ಹಿರಿಯ ಅಧಿಕಾರಿಗಳು ರವಾನೆ ಮಾಡಿದ್ದಾರೆ.

Key words: KSRTC , Men, Government bus, Seated, Mysore

The post ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ದಿಟ್ಟ ಕ್ರಮ ಕೈಗೊಂಡ KSRTC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...