26
April, 2026

A News 365Times Venture

26
Sunday
April, 2026

A News 365Times Venture

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

Date:

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು ಬೇಗೆ ಬಗೆಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿಯಾಗಿ ಚರ್ಚಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ ಭೇಇಟ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ. ಆದಷ್ಟು ಬೇಗ ಗೊಂದಲ ಬಗೆಹರಿಸಿ ಎಂದಿದ್ದೇವೆ. ಸಾಧ್ಯವಾದಷ್ಟು ಬೇಗ ಗೊಂದಲ ನಿವಾರಿಸುತ್ತೇವೆ ಎಂದಿದ್ದಾರೆ ಗೊಂದಲವಿದ್ದರೇ ಆಡಳಿತ ನಿರ್ವಹಣೆ ಕಷ್ಟವಾಗುತ್ತೆ ಎಂದರು.

Key words: Minister, Satish Jarkiholi, KN Rajanna, meet, Mallikarjun Kharge

The post ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...