14
April, 2026

A News 365Times Venture

14
Tuesday
April, 2026

A News 365Times Venture

ಖರ್ಗೆ ಮುಂದೆ ನಮ್ಮ ಬೇಡಿಕೆ ಇಟ್ಟಿದ್ದೇವೆ: ರಾಹುಲ್ ಗಾಂಧಿ ಭೇಟಿಗೆ ಯತ್ನ- ಶಾಸಕ ಟಿ.ಬಿ ಜಯಚಂದ್ರ

Date:

ನವದಹಲಿ,ಏಪ್ರಿಲ್,14,2026 (www.justkannada.in):   ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ  ಹೈಕಮಾಂಡ್ ಭೇಟಿ ಮಾಡಲು ಹಿರಿಯ ಶಾಸಕರು ದೆಹಲಿಗೆ ತೆರಳಿದ್ದು ಈ ಸಂಬಂಧ ಶಾಸಕ ಟಿ.ಬಿ ಜಯಚಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಟಿ.ಬಿ ಜಯಚಂದ್ರ, ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ನಮ್ಮ ಬೇಡಿಕೆ ಮುಂದಿಟ್ಟಿದ್ದೇವೆ. ಇಂದು ಬೇರೆ ಮುಖಂಡರನ್ನ ಭೇಟಿ ಮಾಡಲು ಪ್ರಯತ್ನ ಮಾಡುತ್ತೇವೆ. ಇಂದು ಹೈಕಮಾಂಡ್ ಮಟ್ಟದ ನಾಯಕರ ಭೇಟಿಗೆ ಸಮಯ ಕೇಳುತ್ತೇವೆ ಎಂದರು.

ಸಿಎಂ ಡಿಸಿಎಂರನ್ನು ಯಾವಾಗಲೂ ನಾವು ಭೇಟಿ ಮಾಡುತ್ತಿರುತ್ತೇವೆ.  ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಲು ಸಮಯ ಕೇಳುತ್ತೇವೆ.  ಸಮಯ ನೀಡಿದರೆ ಭೇಟಿ ಮಾಡುತ್ತೇವೆ.  ಅಧಿವೇಶನ ನಡೆಯಲಿದೆ ಆ ಸಮಯದಲ್ಲಿ ಪ್ರಯತ್ನ ಮಾಢುತ್ತೇವೆ ಎಂದು ಟಿಬಿ ಜಯಚಂದ್ರ ತಿಳಿಸಿದರು.

Key words: Cabinet,  reshuffle, demands, MLA ,T.B. Jayachandra

The post ಖರ್ಗೆ ಮುಂದೆ ನಮ್ಮ ಬೇಡಿಕೆ ಇಟ್ಟಿದ್ದೇವೆ: ರಾಹುಲ್ ಗಾಂಧಿ ಭೇಟಿಗೆ ಯತ್ನ- ಶಾಸಕ ಟಿ.ಬಿ ಜಯಚಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ ಎಂದು...

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ

ದಾವಣಗೆರೆ,ಏಪ್ರಿಲ್,14,2026 (www.justkannada.in): ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಿಂದ...

MYSORE; ವಿಶ್ವವಿಖ್ಯಾತ KRS ನಲ್ಲಿ UPI ಇನ್ನೂ “ನಗದು”..!

  ಮೈಸೂರು, ಏಪ್ರಿಲ್ 14: ವಿಶ್ವಪ್ರಸಿದ್ಧ ಕೆ.ಆರ್.ಎಸ್.‌ ಬೃಂದಾವನ (KRS Brindavan Gardens)...

ಮುಂದಿನ ದಿನಗಳಲ್ಲಿ ಸಮಸ್ಯೆ ಸಾಧ್ಯತೆ: ಇತಿಮಿತಿಯಲ್ಲಿ ಸಿಲಿಂಡರ್ ಬಳಸಿ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಏಪ್ರಿಲ್,13,2026 (www.justkannada.in): ಗ್ಯಾಸ್ ಸಿಲಿಂಡರ್ ಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ...