19
September, 2026

A News 365Times Venture

19
Saturday
September, 2026

A News 365Times Venture

ಗಣೇಶ ವಿಸರ್ಜನೆ ವೇಳೆ ಅವಘಡ: ಇಬ್ಬರು ಬಾಲಕರು ಸಾವು

Date:

ರಾಯಚೂರು,ಸೆಪ್ಟಂಬರ್,19,2026 (www.justkannada.in):  ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಚರಣ್ ಕುಮಾರ್(14),  ಸುಚಿತ್ ಕುಮಾರ್(16),  ಮೃತ ಬಾಲಕರು. ರಾಯಚೂರು ನಗರದ ಎಂ.ಈರಣ್ಣ ವೃತ್ತದ ಬಳಿ ನಡೆದಿದೆ.  ಇನ್ನೂ ವಿಜಯ್ ಕುಮಾರ್  ಗೆ ಗಂಭೀವಾದ ಗಾಯಗಳಾಗಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಡರಾತ್ರಿ ಟ್ರಾಕ್ಟರ್ ನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಲಾಗುತ್ತಿತ್ತು.  ಟ್ರಾಕ್ಟರ್ ಇಂಜಿನ್ ಬಳಿ ಚಾಲಕನ ಪಕ್ಕ ಮೂವರು ಕುಳಿತಿದ್ದರು. ರೋಡ್ ಹಂಪ್ಸ್ ದಾಟುವ ವೇಳೆ ಟ್ರಾಕ್ಟರ್ ಚಾಲಕನ ನಿರ್ಲಕ್ಷ ತೋರಿದ್ದು ವೇಗವಾಗಿ ಬಂದು ರೋಡ್ ಹಂಪ್ಸ್ ಎಗರಿಸಿದ ಹಿನ್ನೆಲೆ, ಈ ವೇಳೆ ಕೆಳಗೆ ಬಿದ್ದ ಇಬ್ಬರ ಬಾಲಕರ ಮೇಲೆ ಟ್ರಾಕ್ಟರ್ ಹರಿದು ಈ ದುರ್ಘಟನೆ ನಡೆದಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mishap, during, Ganesha immersion, Two boys, die, Raichur

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಟ ದಿ. ಪುನೀತ್‌ ರಾಜ್‌ ಕುಮಾರ್‌ ಬಗ್ಗೆ ಅವಹೇಳನಕಾರಿ ಪೋಸ್ಟ್: ಹೈಕೋರ್ಟ್ ತೀವ್ರ ತರಾಟೆ: ಪ್ರಕರಣ ರದ್ದು

ಬೆಂಗಳೂರು,ಸೆಪ್ಟಂಬರ್,18,2026 (www.justkannada.in): ನಟ ಪುನೀತ್ ರಾಜ್‌ ಕುಮಾರ್ ಅವರು ನಿಧನರಾದ ಸಮಯದಲ್ಲಿ...

SIR: ಸ್ವೀಪ್ ಚಟುವಟಿಕೆಗೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ CEO ಎಸ್.ಯುಕೇಶ್ ಕುಮಾರ್

ಮೈಸೂರು,ಸೆಪ್ಟಂಬರ್,18,2026 (www.justkannada.in):  ತಾಲ್ಲೂಕಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ...

ಪ್ರತಿಯೊಂದು ಚಿತ್ರವೂ ಸೃಜನಶೀಲತೆಯ ಧೈರ್ಯದಿಂದ ಆರಂಭವಾಗುತ್ತದೆ- ಶ್ರೀನಿಧಿ ಬೆಂಗಳೂರು

ಬೆಂಗಳೂರು, ಸೆಪ್ಟಂಬರ್,18,2026 (www.justkannada.in):  ಪ್ರತಿಯೊಂದು ಚಿತ್ರವೂ ಸೃಜನಶೀಲತೆಯ ಧೈರ್ಯದಿಂದ ಆರಂಭವಾಗುತ್ತದೆ. ಒಂದು...

ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ

ಮಂಗಳೂರು, ಸೆಪ್ಟೆಂಬರ್,19,2026 (www.justkannada.in):  ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ...