7
March, 2026

A News 365Times Venture

7
Saturday
March, 2026

A News 365Times Venture

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು  ಸಾವು

Date:

ಉತ್ತರ ಕನ್ನಡ,ಜೂನ್,26,2025 (www.justkannada.in): ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು  ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಎಂಬುವವರ ಪುತ್ರಿ ಸಾನ್ವಿ (2)  ಮೃತಪಟ್ಟ ಮಗು. ತಂದೆ ಜೊತೆ ದನದ ಕೊಟ್ಟಿಗೆಗೆ ಹೋಗಿದ್ದ ವೇಳೆ ಈ ಘಟನೆ  ನಡೆದಿದೆ.

ಸಾನ್ವಿ ತಂದೆ ಶ್ರೀಕಾಂತ್ ಜೊತೆ ದನದ ಕೊಟ್ಟಿಗೆ ಹೋಗಿದ್ದು,  ತಂದೆ ಶ್ರೀಕಾಂತ್ ಕೊಟ್ಟಿಗೆ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಮಗಳ ಬಗ್ಗೆ ಗಮನ ಹರಿಸಲಿಲ್ಲ. ಬಳಿಕ ಮಗಳನ್ನು ಹುಡುಕಾಡಿದ್ದು ಈ ವೇಳೆ  ಮಗು ಸಾನ್ವಿ ಗೊಬ್ಬರದ ಗುಂಡಿಯಲ್ಲಿ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಅಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಳು. ಮಳೆಗಾಲವಾದ್ದರಿಂದ ತೆರೆದ ಗೊಬ್ಬರ ಗುಂಡಿಯಲ್ಲಿ ನೀರು ತುಂಬಿತ್ತು, ಆದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: Two-year-old child, dies , falling , manure pit

The post ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು  ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...