21
April, 2026

A News 365Times Venture

21
Tuesday
April, 2026

A News 365Times Venture

ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.

ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: We, will ,win, both, constituencies, Minister, Priyank Kharge

The post ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ...

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...

ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಸಿಎಂ...