5
April, 2026

A News 365Times Venture

5
Sunday
April, 2026

A News 365Times Venture

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

Date:

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ ನಮ್ಮ ಕೈಯಲ್ಲಿ ಏನೀಲ್ಲ ಎಲ್ಲ ಕೇಂದ್ರವೇ ಕೊಡುವಂತಹದ್ದು ಎಂದರು.

ಕೇಂದ್ರ ಸರ್ಕಾರ ಸರಿಯಾದ ರೀತಿಯ ನೀತಿ ರೂಪಿಸಬೇಕಿತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು ಆದರೆ ವಿಫಲ ಆಗುತ್ತಿದೆ.  ಕೇಂದ್ರ ಸರ್ಕಾರದ  ಬಗ್ಗೆ ಬಿಜೆಪಿ ಯಾಕೆ ಮಾತಾಡುತ್ತಿಲ್ಲ.  ಬಿಜೆಪಿ ಅವರು ಹೇಳಬೇಕಿತ್ತು ನಮ್ಮಿಂದ ತೊಂದರೇ ಆಗಿದೆ ನಮ್ಮನ್ನು ಕ್ಷಮಿಸಬೇಕು  ಎಂದು ಅವರು ಹೇಳಬೇಕು. ಆದರೆ ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.

Key words: Auto drivers, lack of gas,  DK Shivakumar

The post ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...

ಅನುದಾನ ಕಡಿತ : ಯಾವ ಮುಖ ಇಡ್ಕೊಂಡು ವೋಟ್ ಕೇಳ್ತಾರೆ-ಆರ್.ಅಶೋಕ್

ಬಾಗಲಕೋಟೆ, ಏಪ್ರಿಲ್, 4,2026 (www.justkannada.in):   ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ...