11
March, 2026

A News 365Times Venture

11
Wednesday
March, 2026

A News 365Times Venture

ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿ-ಸಿಎಂ ಸಿದ್ದರಾಮಯ್ಯ

Date:

ಚಾಮರಾಜನಗರ,ಏಪ್ರಿಲ್,25,2025 (www.justkannada.in):  ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತಿನ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ. ಅದಕ್ಕೆ ಸಾಕಷ್ಟು ಉದಾಹರಣೆಗಳು ಕೂಡ ಇವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ ಬಳಿಕ ನನ್ನ ಅಧಿಕಾರ ಮತ್ತಷ್ಟು ಗಟ್ಟಿಯಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮಗಳ  ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,   ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಸಲ ಚಾಮರಾಜನಗರಕ್ಕೆ ಬಂದಿದ್ದೇನೆ. ಇದರಿಂದ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ. ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದರು.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಇದೊಂದು ರಾಜಕೀಯ ಪ್ರೇರಿತ ದಾಳಿ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು  ಇಡಿ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಏಕೆ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿಲ್ಲ? ಬಿಜೆಪಿಯವರು ಏನು ಸಾಚಾಗಳ? ಎಂದು ವಾಗ್ದಾಳಿ ನಡೆಸಿದರು.

Key words: Power, strengthened, Visit, Chamarajanagara, CM Siddaramaiah

The post ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹೌದು...

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು...