18
July, 2026

A News 365Times Venture

18
Saturday
July, 2026

A News 365Times Venture

ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ

Date:

ಮೈಸೂರು,ಜುಲೈ,17,2026 (www.justkannada.in):  ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮವಾಗಿದ್ದು ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ಮೊದಲ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ  ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ತಾಯಿ ಚಾಮುಂಡೇಶ್ವರಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಸಿಎಂ ಆದರೆ ಆಷಾಢ ಶುಕ್ರವಾರ ಸೀರೆ ಉಡಿಸುವುದಾಗಿ ಉಷಾ ಅವರು ಹರಕೆ ಹೊತ್ತಿದ್ದು ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ತೀರಿಸಿದ್ದಾರೆ.

Key words: CM, DK Shivakumar, wife, Ashada, Mysore, Chamundi hills

The post ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ

ಬೆಂಗಳೂರು, ಜುಲೈ,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ...

ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜುಲೈ,18,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಇನ್ನೊಂದು ಸ್ಥಾನ...

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಬೆಂಗಳೂರು ಗ್ರಾಮಾಂತರ,ಜುಲೈ,18,2026 (www.justkannada.in): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ...

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85)...