20
September, 2026

A News 365Times Venture

20
Sunday
September, 2026

A News 365Times Venture

ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…!

Date:

ಮೈಸೂರು,ಏಪ್ರಿಲ್,29,2025 (www.justkannada.in): ಶ್ರಿ ಚಾಮುಂಡೇಶ್ವರಿ ದೇವಿಯವರ ಕ್ಷೇತ್ರ ವೈಭವ ಬಿಂಬಿಸುವ ಲೋಗೋವನ್ನು ರಚಿಸಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಅರ್ಹರಿಂದ ಅರ್ಜಿ ಅಹ್ವಾನಿಸಿದೆ.

ಶ್ರೀ ಚಾಮುಂಡೇಶ್ವರಿ ದೇವಿಯ ಕ್ಷೇತ್ರದ ಮಹತ್ವ ಸಾರುವ ಲೋಗೋ ರಚಿಸಬೇಕು. ಸ್ಪರ್ಧೆ ಒಂದರಲ್ಲಿ ಒಂದು ಆಕರ್ಷಕ ಲೋಗಗೋ+ಒಂದು ಸಾಲುನುಡಿ  ಮತ್ತು ಸ್ಪರ್ಧೆ ಎರಡರಲ್ಲಿ ವಿಭಿನ್ನವಾದ ಸ್ಮರಣಿಕೆ.

ಪ್ರತಿ ಸ್ಪರ್ಧೆಗೆ ನಗದು ಬಹುಮಾನವಿದ್ದು  ಪ್ರಥಮ 20 ಸಾವಿರ ರೂ. ದ್ವಿತೀಯ ಬಹುಮಾನ 10 ಸಾವಿರ ರೂ. ತೃತೀಯ ಬಹುಮಾನ 5 ಸಾವಿರ ರೂ. ಹಾಗೂ ಭಾಗವಹಿಸಿದ ಪ್ರತಿ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ.  ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 28-05-2025 ಆಗಿರುತ್ತದೆ. QR ಕೋರ್ಡ್ ಬಳಸಿ ಅರ್ಜಿ ಸಲ್ಲಿಸಬಹುದು.

Key words: Chamundeshwari Devi, Create ,Logo, Prize

The post ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...