25
June, 2026

A News 365Times Venture

25
Thursday
June, 2026

A News 365Times Venture

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

Date:

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಿದ ಘಟನೆ ಶಿವಮೊಗ್ಗ, ಬೀದರ್ ನಲ್ಲಿ ನಡೆದಿದೆ.

ಜನಿವಾರ ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ನಡೆದಿದೆ. ಬೀದರ್ ನ ಸಾಯಿಸ್ಪೂರ್ತಿ ಕಾಲೇಜಿನಲ್ಲಿ ಈ ಘಟನೆ ನೆದಿದೆ.

ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ಈ ಘಟನೆಯನ್ನ ಖಂಡಿಸಿ ಬ್ರಾಹ್ಮಣ ಮಹಾಸಭಾ  ಆಕ್ರೋಶ ವ್ಯಕ್ತಪಡಿಸಿದೆ.  ಈ ಸಂಬಂಧ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯಿಂದ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿಲ್ಲ. ವಿದ್ಯಾರ್ಥಿಗಳ ಜನವಾರ ತೆಗೆಸಿ ಧಾರ್ಮಿಕತೆಗೆ ಧಕ್ಕೆ ತರಲಾಗಿದೆ. ಈ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

Key words: CET exam, Janivar, complaint, shimoga, DC

 

The post ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,25,2026 (www.justkannada.in): ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು...

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ...

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...