29
April, 2026

A News 365Times Venture

29
Wednesday
April, 2026

A News 365Times Venture

ಜಾತಿಗಣತಿ ವರದಿ: ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿಜನಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಪ್ಪುವ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಜಾತಿ ಜನಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಜಾತಿ ಗಣತಿ ಬಗ್ಗೆ ಯಾರಿಗೂ ತೊಂದರೆ ಆಗಲ್ಲ ಲಿಂಗಾಯಿತ, ಒಕ್ಕಲಿಗ ಎಲ್ಲಾ ಸಮುದಾಯದವರು ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ ಎಂದರು.

ಜಾತಿ ಗಣತಿ ವರದಿ ಕುರಿತು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಅಂತಿಮ  ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Key words: Caste Report, Minister,  KH Muniyappa

The post ಜಾತಿಗಣತಿ ವರದಿ: ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ...