19
April, 2025

A News 365Times Venture

19
Saturday
April, 2025

A News 365Times Venture

ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಇಂದು ವಿಧಾನಸೌಧದದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಎಲ್ಲಾ ಸಚಿವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ. ಇಂದು ಜಾತಿ ಜನಗಣತಿ ವರದಿ ಭವಿಷ್ಯ ನಿರ್ಧಾರವಾಗಲಿದೆ.

ವರದಿ ಬಗ್ಗೆ ಚರ್ಚೆಗೂ ಮುನ್ನ ಆರುಪುಟಗಳ ಪ್ರಸ್ತಾವನೆಯನ್ನ ಸಭೆಯಲ್ಲಿ ಮಂಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದರು.

Key words: Caste census, report, Special, cabinet meeting

The post ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ...

ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ.

ಮೈಸೂರು,ಏಪ್ರಿಲ್,18,2025 (www.justkannada.in): ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಹರಕೆ ಗೂಳಿ ಸಾವನ್ನಪ್ಪಿದ್ದು ಗೂಳಿಯ...

ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಿನ್ನೆ ವಿಶೇಷ ಸಂಪುಟ ಸಭೆ...

ಜನಿವಾರ ತೆಗೆಸಿದ ಘಟನೆಗೆ ಖಂಡನೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಏಪ್ರಿಲ್,18,2025 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ...