4
March, 2026

A News 365Times Venture

4
Wednesday
March, 2026

A News 365Times Venture

ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಜುಲೈ,25,2025 (www.justkannada.in): ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸುತ್ತಿರುವ ಬಿಜೆಪಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ನಾವು ಮಾಡುತ್ತಿರುವುದು ಜಾತಿಗಣತಿ ಅಲ್ಲ. ಸಾಮಾಜಿಕ ಮತ್ತು  ಶೈಕ್ಷಣಿಕ  ಸಮೀಕ್ಷೆ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸರ್ವೇಯಲ್ಲಿ ಬಹಳ ವ್ಯತ್ಯಾಸವಿದೆ.  ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿ ತಿಳಿದುಕೊಳ್ಳುತ್ತೇವೆ. ಆದರೆ ಇದಕ್ಕೆ ಬಿಜೆಪಿ ಟೀಕಿಸುತ್ತಿದೆ.  ತಕರಾರು ತೆಗೆಯೋದು ಬಿಜೆಪಿ ಸಿದ್ದಾಂತ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಬಿಜೆಪಿಯವರೇ ಮರು ಸಮೀಕ್ಷೆ ಮಾಡಿ ಅಂದವರು. ಈಗ ಸಮಯ ಕಡಿಮೆ ಇದೆ ಅಂದವರು ಅವರೇ.  ಈ ದ್ವಂಧ್ವ ನೀತಿಯನ್ನ ಬಿಜೆಪಿ ನಿಲ್ಲಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು.vtu

Key words: Caste Census, BJP, dual policy, Minister, M.B. Patil

The post ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...