12
February, 2026

A News 365Times Venture

12
Thursday
February, 2026

A News 365Times Venture

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Key words: Ballari, Kidnap, district hospital,  pediatrician,

The post ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್

ಬೆಂಗಳೂರು,ಫೆಬ್ರವರಿ,12,2026 (www.justkannada.in):  ಪಶುಸಂಗೋಪನಾ ಇಲಾಖೆ ವತಿಯಿಂದ ಶಾಸಕರಿಗೆ ವಿದೇಶ ಪ್ರವಾಸ ಆಯೋಜನೆ...

ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಫೆಬ್ರವರಿ,11,2026 (www.justkannada.in): ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ...

ಬಜೆಟ್ ದಿನಾಂಕ ಸದ್ಯದಲ್ಲಿಯೇ ನಿಗದಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,11,2026 (www.justkannada.in): ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು...

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...