4
March, 2026

A News 365Times Venture

4
Wednesday
March, 2026

A News 365Times Venture

ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ

Date:

ಮಂಡ್ಯ,ಏಪ್ರಿಲ್,12,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾಲು ಸಾಲು ಹಗರಣ ಆರೋಪ ಮಾಡಿರುವ ಬಿಜೆಪಿ, ಜೆಡಿಎಸ್ ವಿರುದ್ದ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಶಾಸಕ ಕದಲೂರು ಉದಯ್, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು. ಬಿಜೆಪಿ ನಾಯಕರಿಗೆ ಲೂಟಿ  ಮಾಡಿ ಅಭ್ಯಾಸವಿದೆ. ರಾಜ್ಯ ಸರ್ಕಾರದ ಜನಪ್ರೀಯತೆ ಸಹಿಸದೆ ಆರೋಪ ಮಾಡುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ ಎಂದರು.

ಪರ್ಸೆಂಟೇಜ್ ಬಗ್ಗೆ ಕಲಿಸಿಕೊಟ್ಟವರು ಬಿಜೆಪಿ ನಾಯಕರು.  ನಿಜವಾಗಿ ಲೂಟಿ ಮಾಡಿದವರು ಬಿಜೆಪಿಯವರು. ಈಗ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಕಿಡಿಕಾರಿದರು.

Key words: JDS, sinking, ship, Congress MLA

The post ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...