21
August, 2026

A News 365Times Venture

21
Friday
August, 2026

A News 365Times Venture

ಡಿಕೆಶಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು- ಸಂಸದ ಶೆಟ್ಟರ್

Date:

ಧಾರವಾಡ,ಆಗಸ್ಟ್,21,2026 (www.justkannada.in):  ಬಿ.ನಾಗೇಂದ್ರಗೆ ಮಂತ್ರಿಗಿರಿ ಕೊಡುವ ಅವಶ್ಯಕತೆ ಏನಿತ್ತು? ಸಿಎಂ ಡಿಕೆ ಶಿವಕುಮಾರ್ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಇಷ್ಟೆಲ್ಲಾ ಆಗುತ್ತಿದ್ದರೂ ನಾಗೇಂದ್ರರ ರಾಜೀನಾಮೆ ಪಡೆಯುತ್ತಿಲ್ಲ. ಇವರಿಗೆ ನಾಚಿಕೆ ಆಗಬೇಕು.  ಲೋಕಾಯುಕ್ತ ಕೇಸ್ ಆಗಿದೆ ಪೊಲೀಸ್ ಕೇಸ್ ಆಗಿದೆ. ಸಿಬಿಐನಿಂದ ಕೇಸ್ ಆಗಿದೆ. ಇಡಿ ರೇಡ್ ಕೂಡ ಆಗಿದೆ. ಪ್ರಕರಣದಲ್ಲಿ ಎಲ್ಲ ಕಡೆ ಬಿ.ನಾಗೇಂದ್ರ ಹೆಸರು ಬಂದಿದೆ. ವಿಪಕ್ಷ ನಾಯಕ ಅಶೋಕ್ ಎಲ್ಲಾ ದಾಖಲೆ ಮುಂದಿಟ್ಟಿದ್ದಾರೆ.  ಬಿ.ನಾಗೇಂದ್ರಗೆ ಮಂತ್ರಿಗಿರಿ ಕೊಡುವ ಅವಶ್ಯಕತೆ ಏನಿತ್ತು? ಎಂದು ಪ್ರಶ್ನಿಸಿದರು.

ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ನಾಗೇಂದ್ರ ಎಟಿಎಂ ಆಗಿದ್ದಾರೆ.  ಸಚಿವರಾದವರು ಹೈಕಮಾಂಡ್ ಗೆ ದೇಣಿಗೆ ಕೊಟ್ಟಿದ್ದಾರೆ.  ಡಿಕೆ ಶಿವಕುಮಾರ್ ಕೂಡ ಇದನ್ನೇ ಮಾಡಿದ್ದಾರೆ ಎಂದು ಜಗದೀಶ್ ಶೆಟ್ಟರ್  ಹರಿಹಾಯ್ದರು.

Key words: B.Nagendra, Resignation, DK Shivakumar, MP Jagadish Shettar

The post ಡಿಕೆಶಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು- ಸಂಸದ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು, ಆಗಸ್ಟ್,21,2026 (www.justkannada.in):  ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ...

ಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್ ಗೆ ಸರ್ಕಾರದ ಒಲವು: ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,21,2026 (www.justkannada.in):  ದೊಡ್ಡಬಳ್ಳಾಪುರ ಮತ್ತು ಡಾಬಸಪೇಟೆ ನಡುವೆ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ...

ಅರ್ಜುನ ಅವಧೂತಗೆ ನೀಡಿದ್ದ ಗನ್‌ಮ್ಯಾನ್ ಭದ್ರತೆ ವಾಪಸ್

ಮೈಸೂರು,ಆಗಸ್ಟ್,21,2026 (www.justkannada.in):  ಅರ್ಜುನ ಅವಧೂತಗೆ ಭದ್ರತೆ ಮತ್ತು ಆತ್ಮರಕ್ಷಣೆ ದೃಷ್ಟಿಯಿಂದ ಉಚಿತವಾಗಿ...

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ

ಬೆಂಗಳೂರು, ಆಕ್ಟೋಬರ್,21,2026 (www.justkannada.in): ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ....