7
July, 2025

A News 365Times Venture

7
Monday
July, 2025

A News 365Times Venture

ಡಿಕೆಶಿ ಸಿಎಂ ಕುರಿತು ರಂಭಾಪುರಿ ಶ್ರೀ ಹೇಳಿಕೆ: ಅದು ಅವರ ಅಭಿಪ್ರಾಯ ಎಂದ ಸಚಿವ ಚಲುವರಾಯಸ್ವಾಮಿ

Date:

ನವದೆಹಲಿ,ಜುಲೈ,7,2025 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಲಿ. ಅವರಿಗೆ ಅವಕಾಶ ಕೊಟ್ಟರೇ ಶ್ರಮಕ್ಕೆ ಸಾರ್ಥಕ ದೊರೆತಂತಾಗುತ್ತದೆ  ಎಂದು ರಂಭಾಪುರಿ ಶ್ರೀಗಳು ಹೇಳಿಕೆ  ನೀಡಿರುವ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಂಭಾಪುರಿ ಶ್ರೀಗಳ ಹೇಳಿಕೆ ಅವರ ಅಭಿಪ್ರಾಯ ಅಷ್ಟೆ.  ಬಹಳ ಹಿಂದಿನಿಂದಲೂ ಬಹಳಷ್ಟು ಜನ ಅಭಿಪ್ರಾಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಹಳ ಅನ್ಯೂನ್ಯವಾಗಿದ್ದಾರೆ ಇಬ್ಬರೂ ಕಷ್ಟಪಟ್ಟು  ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.

ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕು ಅಂತಾ ಜನಪರ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಂಭಾಪುರಿ ಶ್ರೀಗಳ  ಹೇಳಿಕೆ ಅವರ ಅಭಿಪ್ರಾಯ ಅಷ್ಟೆ ಇದನ್ನು ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದು  ಚಲುವರಾಯಸ್ವಾಮಿ ತಿಳಿಸಿದರು.vtu

Key words: Rambhapuri Shri,  statement, Minister, Chaluvarayaswamy

The post ಡಿಕೆಶಿ ಸಿಎಂ ಕುರಿತು ರಂಭಾಪುರಿ ಶ್ರೀ ಹೇಳಿಕೆ: ಅದು ಅವರ ಅಭಿಪ್ರಾಯ ಎಂದ ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ

ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ...

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು...

ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರ ಮಾಡಲು ಪಕ್ಷ ಚಿಂತನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಜುಲೈ,7,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ AICC ಹಿಂದುಳಿದ ವರ್ಗಗಳ ರಾಷ್ಟ್ರೀಯ...

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...