27
August, 2026

A News 365Times Venture

27
Thursday
August, 2026

A News 365Times Venture

ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ

Date:

ಮಂಡ್ಯ,ಜುಲೈ,11,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವುದುನಿಶ್ಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಮಂಡ್ಯದಲ್ಲಿ ಇಂದು ಮಾಧ್ಯಮದ ಜೊತೆ  ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ.  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಆಸೆ. ಅವರು ಸಿಎಂ ಆಗುವುದು ನಿಶ್ಚಿತ ಎಂದರು.

ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ. ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕೆ ಕಾಂಗ್ರೆಸ್ ಗೆ ಹೆಚ್ಚು ಸೀಟು  ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.vtu

Key words: DK Shivakumar, becomes, CM, Nischalanandanath Swamiji

The post ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ...