30
July, 2025

A News 365Times Venture

30
Wednesday
July, 2025

A News 365Times Venture

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರು: ಪ್ರಸ್ತಾವನೆ ಕುರಿತು ಚರ್ಚಿಸಿ ಆದೇಶ- ಗೃಹ ಸಚಿವ ಪರಮೇಶ್ವರ್

Date:

ತುಮಕೂರು,ಏಪ್ರಿಲ್,10,2025 (www.justkannada.in): ತುಮಕೂರು ರೈಲ್ವೆ ನಿಲ್ದಾಣಕ್ಕೆ  ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ ಬಂದಿದೆ. ಈ  ಕುರಿತು ಸಿಎಂ ಜೊತೆ ಚರ್ಚಿಸಿ ಆದೇಶ ಹೊರಡಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ತುಮಕೂರಿನ ಸಿದ್ದಗಂಗಾಮಠದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಟ್ಟರೇ ಶಾಶ್ವತವಾಗಿರುತ್ತೆ ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ಸೋಮಣ್ಣ ಕೂಡ ಮನವಿ ಮಾಡಿದ್ದಾರೆ.

ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಆಗಬೇಕು.  ಶ್ರಿಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ. ಸಾರ್ವಜನಿಕ ಸ್ಥಳಗಳಿಗೆ ಹೆಸರಿಡಬೇಕಾದರೆ ಪ್ರೊಸಿಜರ್ ಇರುತ್ತೆ ಪ್ರಸ್ತಾವನೆಗಳು ಬಂದಾಗ ಸಾಧಕ ಬಾಧಕ ನೋಡಬೇಕಾಗುತ್ತೆ ಎಲ್ಲವನ್ನೂ ಪರಿಶೀಲಿಸಿದ ಬಳಿಕ ಪ್ರೊಸಿಜರ್ ಆಗಬೇಕಲ್ಲ. ಹಾಗಾಗಿ ವಿಳಂಬವಾಗಿದೆ  ಎಂದರು.

Key words: Tumkur Railway Station, named, Shivakumar Shri, Home Minister, Parameshwar

The post ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರು: ಪ್ರಸ್ತಾವನೆ ಕುರಿತು ಚರ್ಚಿಸಿ ಆದೇಶ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...