16
June, 2026

A News 365Times Venture

16
Tuesday
June, 2026

A News 365Times Venture

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

Date:

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದು,  ಹೀಗಾಗಿ ದಾವಣಗೆರೆ-ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ   ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ ಎಂದರು.

ಜನ ಬೆಂಬಲದ ವಾತಾವರಣ ನೋಡಿದಾಗ ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸವಿದೆ ದಾವಣಗೆರೆ-ಬಾಗಲಕೋಟೆಯಲ್ಲಿ ನಮ್ಮದೇ ಗೆಲುವು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.

Key words: Davangere-Bagalkot, Win, BJP, Former CM, BSY

The post ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ...

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...

ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,15,2026 (www.justkannada.in):  ಗ್ಯಾರಂಟಿ ಯೋಝನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್...