6
March, 2026

A News 365Times Venture

6
Friday
March, 2026

A News 365Times Venture

ದೆಹಲಿ ಎಟಿಎಂ ಆಗಿ ಸಿಎಂ,ಡಿಸಿಎಂ ಕೆಲಸ: ಸರ್ಕಾರದಲ್ಲಿ ಹಣವೇ ಇಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಬೆಂಗಳೂರು,ಜೂನ್,24,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರದ ಬಳಿ ಹಣವೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಸರ್ಕಾರದಲ್ಲಿ ವೇತನ ನೀಡಲು ಹಣವಿಲ್ಲ.  ಕರ್ನಟಕದಲ್ಲಿ ಸರ್ಕಾರ ದಿವಾಳಿಯಾಗಿದೆ.  ನಮ್ಮ ಬಳಿ ಹಣವಿಲ್ಲ ಎಂದು ಪರಮೇಶ್ವರ್ ಹೇಳುತ್ತಾರೆ.   ಸರಕಾರಕ್ಕೆ ಮನೆ ಕೊಡುವ ಯೋಗ್ಯತೆ ಇಲ್ಲ. ಇನ್ನು  ದೆಹಲಿ ಎಟಿಎಂ ಆಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಹೋರಾಟ ಮಾಡಿದ್ರೆ ಪ್ರಯೋಜನ ಆಗುತ್ತಿಲ್ಲ ಇದು ದಪ್ಪಚರ್ಮದ ಸರ್ಕಾರ.  ಸಿಎಂ ಸಿದ್ದರಾಮಯ್ಯ ಬದಲಾಗಿದ್ದಾರೆ . ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ . ಸಿದ್ದರಾಮಯ್ಯ ಇಮೇಜ್ ಅ ಮಟ್ಟಕ್ಕೆ ಹೋಗಿದೆ ಎಂದರು.

ವಸತಿ ಇಲಾಖೆಯಡಿ ಮನೆ ಹಂಚಿಕೆಯಲ್ಲಿ ಅಕ್ರಮವಾಗಿದೆ.  ತಕ್ಷಣ ಸಚಿವ ಜಮೀರ್ ರಾಜೀನಾಮೆ ನೀಡಬೇಕು. ಪ್ರಕರಣ ಕುರಿತು ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು.vtu

Key words: CM, DCM, Delhi,  ATM, Union Minister, Shobha Karandlaje

The post ದೆಹಲಿ ಎಟಿಎಂ ಆಗಿ ಸಿಎಂ,ಡಿಸಿಎಂ ಕೆಲಸ: ಸರ್ಕಾರದಲ್ಲಿ ಹಣವೇ ಇಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್

ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ...

JSS ವಿದ್ಯಾಸಂಸ್ಥೆಯಿಂದ ಅನ್ನದಾನ, ವಿದ್ಯಾದಾನ, ಉದ್ಯೋಗ ದಾನದ ಗ್ಯಾರಂಟಿ – ಲಾಗೈಡ್ ವೆಂಕಟೇಶ್

ಮೈಸೂರು,ಮಾರ್ಚ್,6,2026 (www.justkannada.in): ಈಗ ಎಲ್ಲೆಡೆ ಗ್ಯಾರಂಟಿಗಳು ಸದ್ದು ಮಾಡುತ್ತಿದ್ದು ಮೈಸೂರಿನ ಜೆಎಸ್ಎಸ್...

ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

  ಬೆಂಗಳೂರು, ಮಾರ್ಚ್ 6:  2026-27 ನೇ ಆಯವ್ಯಯದಲ್ಲಿ  ರಾಜ್ಯದ ಜನರ ಭರವಸೆಗಳನ್ನು...

Nature Interpretation Centre: ಪ್ರಕೃತಿ–ವನ್ಯಜೀವಿ ಅರಿವಿಗೆ ಮೈಸೂರು ಮೃಗಾಲಯದಲ್ಲಿ ಹೊಸ ವೇದಿಕೆ .

  ಮೈಸೂರು, ಮಾ.೦೬,೨೦೨೬: ಮೈಸೂರು ಮೃಗಾಲಯದಲ್ಲಿ ಪ್ರಕೃತಿ ಕುರಿತು ಅರಿವು ಹೆಚ್ಚಿಸುವ ಉದ್ದೇಶದಿಂದ...