3
March, 2026

A News 365Times Venture

3
Tuesday
March, 2026

A News 365Times Venture

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ.31.27 ವಿದ್ಯಾರ್ಥಿಗಳು ಪಾಸ್

Date:

ಬೆಂಗಳೂರು,ಮೇ,16,2025 (www.justkannada.in): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಿದ್ದು ಶೇ.31.27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ  ಪರೀಕ್ಷೆ-2 ನಡೆದಿತ್ತು. ದ್ವಿತೀಯ ಪಿಯು ಪರೀಕ್ಷೆ-2ರಲ್ಲಿ 1,94,077 ಮಂದಿ ಪರೀಕ್ಷೆ ಬರೆದಿದ್ದು, 60,692 ಮಂದಿ ಉತ್ತೀರ್ಣರಾಗಿದ್ದಾರೆ. ಶೇ.31.27 ಮಂದಿ ಪಾಸಾಗಿದ್ದಾರೆ

ಪರೀಕ್ಷೆ ಬರೆದ ಹೊಸಬರ ಪೈಕಿ ಒಟ್ಟು 1,53,620 ಮಂದಿ ಹಾಜರಾಗಿದ್ದು, ಈ ಪೈಕಿ 54,468 ಮಂದಿ ಉತ್ತೀರ್ಣರಾಗಿದ್ದಾರೆ. ಫಲಿತಾಂಶ ಸುಧಾರಣೆ ಬಯಸಿದ ವಿದ್ಯಾರ್ಥಿಗಳಲ್ಲಿ 71,964 ಮಂದಿ ಹಾಜರಾಗಿದ್ದು, ಅವರಲ್ಲಿ 41,719 ಮಂದಿ ಅಂಕ ಹೆಚ್ಚಿಸಿಕೊಂಡಿದ್ದಾರೆ.

https //karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು.  ಮೊದಲ ಮತ್ತು ಎರಡನೇ ಪರೀಕ್ಷೆಗಳಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆಯನ್ನು ಜೂನ್‌ 6ರಿಂದ ಜೂನ್‌ 20ರವರೆಗೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

Key words: Second PUC, Exam-2, Result,  31.27 % Pass

The post ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ.31.27 ವಿದ್ಯಾರ್ಥಿಗಳು ಪಾಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...