21
April, 2026

A News 365Times Venture

21
Tuesday
April, 2026

A News 365Times Venture

ಧರ್ಮಸ್ಥಳದ  ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆಯಾಗಲಿ ತಪ್ಪಿತಸ್ತರ  ವಿರುದ್ದ ಶಿಕ್ಷೆಯಾಗಲಿ  ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ರಾಮಲಿಗರೆಡ್ಡಿ,  ತನಿಖೆ ವಿಚಾರದಲ್ಲಿ ನಮ್ಮ ಸರ್ಕಾರ ಅತ್ಯಂತ ಪಾರದರ್ಶಕವಾಗಿದೆ.  ಹಿಂದೆ ಸಿಬಿಐ ತನಿಖೆಗೆ ನೀಡಲಾಗಿತ್ತು ಈಗ ಎಸ್ ಐಟಿ ತನಿಖೆ ನಡೆಸುತ್ತಿದೆ  ಬಿಜೆಪಿಗರು 4 ವರ್ಷ ಅಧಿಕಾರದಲ್ಲಿದ್ದರು ಏಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಈಗ ತನಿಖೆ ಆಗುತ್ತಾ ಇದೆ. ಈಗ ಮಾನಾಡುವುದು ಸರಿಯಲ್ಲ ಬಿಜೆಪಿಯವರ ಮಾತಿಗೆ ಬೆಲೆ ಕೊಡೋಕೆ ಹೋಗಬೇಡಿ ತನಿಖೆ ನಡೆಯುತ್ತಿರುವಾಗ ಮಾತನಾಡಿದರೇ ತಪ್ಪಾಗುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.

Key words: Dharmasthala case, investigated, punished ,Minister, Ramalingareddy

 

The post ಧರ್ಮಸ್ಥಳದ  ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಿ ಆಕ್ಮಿ ಸ್ಕೂಲ್ ವೆಬ್‌ ಸೈಟ್ ಬಿಡುಗಡೆ

ಮೈಸೂರು, ಏಪ್ರಿಲ್, 21, 2026 (www.justkannada.in): ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ ಮತ್ತು...

ಚಾಮರಾಜನಗರ: 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ

ಚಾಮರಾಜನಗರ,ಏಪ್ರಿಲ್, 21,2026 (www.justkannada.in): ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು  ಸದಾ ಬೆಂಬಲಿಸುತ್ತದೆ...

ಮೈಸೂರು: ರೈತಮುಖಂಡರಿಂದ ಪ್ರತಿಭಟನೆ: ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು,ಏಪ್ರಿಲ್,21,2026 (www.justkannada.in): ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ಹಣ ನಿಗದಿ...

ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ

ಮೈಸೂರು,ಏಪ್ರಿಲ್,21,2026 (www.justkannada.in): ನಗರದ ಖ್ಯಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌...