27
June, 2026

A News 365Times Venture

27
Saturday
June, 2026

A News 365Times Venture

ಧರ್ಮಸ್ಥಳದ  ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆಯಾಗಲಿ ತಪ್ಪಿತಸ್ತರ  ವಿರುದ್ದ ಶಿಕ್ಷೆಯಾಗಲಿ  ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ರಾಮಲಿಗರೆಡ್ಡಿ,  ತನಿಖೆ ವಿಚಾರದಲ್ಲಿ ನಮ್ಮ ಸರ್ಕಾರ ಅತ್ಯಂತ ಪಾರದರ್ಶಕವಾಗಿದೆ.  ಹಿಂದೆ ಸಿಬಿಐ ತನಿಖೆಗೆ ನೀಡಲಾಗಿತ್ತು ಈಗ ಎಸ್ ಐಟಿ ತನಿಖೆ ನಡೆಸುತ್ತಿದೆ  ಬಿಜೆಪಿಗರು 4 ವರ್ಷ ಅಧಿಕಾರದಲ್ಲಿದ್ದರು ಏಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಈಗ ತನಿಖೆ ಆಗುತ್ತಾ ಇದೆ. ಈಗ ಮಾನಾಡುವುದು ಸರಿಯಲ್ಲ ಬಿಜೆಪಿಯವರ ಮಾತಿಗೆ ಬೆಲೆ ಕೊಡೋಕೆ ಹೋಗಬೇಡಿ ತನಿಖೆ ನಡೆಯುತ್ತಿರುವಾಗ ಮಾತನಾಡಿದರೇ ತಪ್ಪಾಗುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.

Key words: Dharmasthala case, investigated, punished ,Minister, Ramalingareddy

 

The post ಧರ್ಮಸ್ಥಳದ  ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....