14
February, 2026

A News 365Times Venture

14
Saturday
February, 2026

A News 365Times Venture

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪರ ವಿರೊಧ ಚರ್ಚೆಯಾಗುತ್ತಿದೆ.  ತನಿಖೆಯ ನಂತರವಷ್ಟೆ ಸತ್ಯಾಂಶ ಹೊರಬರಲಿದೆ  ಎಂದು ತಿಳಿಸಿದರು.

ಸದನದಲ್ಲಿ ಇಂದು ಪರಮೇಶ್ವರ ಮಾತನಾಡುತ್ತಾರೆ. ಈ ವಿಚಾರದಲ್ಲಿ ವೀರೆಂದ್ರ ಹೆಗಡೆ  ಅವರನ್ನ ತರಲೇಬಾರದು. ದೂರುದಾರ ಹೇಳಿದ   ಹಲವು ಕಡೆಗಳಲ್ಲಿ ಆಗೆದಾಗಿದೆ. ಆದರೆ ಏನೂ ಕುರುಹುಗಳು ಪತ್ತೆಯಾಗಿಲ್ಲ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Key words: BJP,  politics , Dharmasthala issue, Minister, Ramalingareddy

The post ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,14,2026 (www.justkannada.in):  ನಮಗೆ ವಿಶ್ವಾಸವಿದೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ 141 ಸ್ಥಾನವನ್ನ...

ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS

ಹಾವೇರಿ,ಫೆಬ್ರವರಿ,14,2026 (www.justkannada.in):  ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನಗಳನ್ನು...

ಮೈಸೂರಿನಲ್ಲಿ ಫೆ.16 ರಂದು 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ

ಮೈಸೂರು,ಫೆಬ್ರವರಿ,14,2026 (www.justkannada.in) :  ಮೈಸೂರಿನಲ್ಲಿ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ...

ಫೆ.15 ರಂದು ಬೆಂಗಳೂರಿಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯ...