19
June, 2026

A News 365Times Venture

19
Friday
June, 2026

A News 365Times Venture

ನಾನು ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತ: ಅಡ್ಡಮತದಾನ ಮಾಡಿಲ್ಲ- ಶಾಸಕ ಭೈರತಿ ಬಸವರಾಜು

Date:

ಬೆಂಗಳೂರು,ಜೂನ್,19,2026 (www.justkannada.in): ನಾನು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತ. ನಾನು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿಲ್ಲ ಎಂದು ಶಾಸಕ ಭೈರತಿ ಬಸವರಾಜು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಭೈರತಿ ಬಸವರಾಜು, ಪಕ್ಷ ಯಾರಿಗೆ ಮತ ಹಾಕಲು ಹೇಳುತ್ತೋ ಅವರಿಗೆ ಮತ ಹಾಕಿದ್ದೇನೆ. ನಾನು ಯಾವುದೇ ಅಡ್ಡ ಮತದಾನ ಮಾಡಿಲ್ಲ. ನನ್ನ ವಿರುದ್ದ ಅಪಪ್ರಚಾರ ಮಾಡಲಾಗಿದೆ. ನನಗೆ ಅಡ್ಡ ಮತದಾನ ಮಾಡುವ ಅವಶ್ಯಕತೆ ಇಲ್ಲ.  ನಾನು ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತ ಎಂದರು.

ನನ್ನ ಮೇಲೆ ಎಷ್ಟೇ ಕೇಸ್ ಇರಲಿ ಏನೇ ಇರಲಿ ಯಾವುದೇ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಯಾವುದೇ ಆಮಿಷಗಳಿಗೆ ಒಳಗಾಗುವ ವ್ಯಕ್ತಿ ಅಲ್ಲ. ಅಡ್ಡಮತದಾನ ಮಾಡಿದವರ ವಿರುದ್ದ ಕ್ರಮ ಆಗಬೇಕು  ಎಂದು ಭೈರತಿ ಬಸವರಾಜು ಆಗ್ರಹಿಸಿದರು.

Key words: honest, BJP, worker, not, cross-vote, MLA, Bhairati Basavaraju

The post ನಾನು ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತ: ಅಡ್ಡಮತದಾನ ಮಾಡಿಲ್ಲ- ಶಾಸಕ ಭೈರತಿ ಬಸವರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,19,2026 (www.justkannada.in): ಮೃತಪಟ್ಟವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ ಎಂಬ ವಿಚಾರ...

 ಕೊಳ್ಳೇಗಾಲ: ಕಾರು ಸೇತುವೆಗೆ ಡಿಕ್ಕಿ, ನ್ಯಾಯಾಂಗ ಇಲಾಖೆಯ 2 ಸಿಬ್ಬಂದಿ ಸಾವು, 3 ಗಂಭೀರ ಗಾಯ.

ಕೊಳ್ಳೇಗಾಲ, june.19,2026: ಪಟ್ಟಣದ ಮುಡಿಗುಂಡ ಸಮೀಪದ ಸುವರ್ಣವತಿ ಸೇತುವೆಗೆ ಕಾರು ಡಿಕ್ಕಿ...

ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ.

  ಬೆಂಗಳೂರು, ಜೂ.೧೯,೨೦೨೬:  ಎಲ್ಲಾ ನಗರಗಳಲ್ಲಿ ಪೌರ ಕಾರ್ಮಿಕರ ಕೊರತೆ ಇದೆ. 2011ರ...

JK EXCCLUSIVE: 10 ವರ್ಷಗಳ ಗುತ್ತಿಗೆ ಅವಧಿ ಪೂರ್ಣಗೊಂಡ ನಿವೇಶನಗಳಿಗೆ ಕ್ರಯಪತ್ರ

  ಬೆಂಗಳೂರು/ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವತಿಯಿಂದ 2005ರ ನಂತರ ರಚಿಸಲಾದ...