7
July, 2025

A News 365Times Venture

7
Monday
July, 2025

A News 365Times Venture

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,7,2025 (www.justkannada.in): ಕೇಂದ್ರ ಸಚಿವರ ಭೇಟಿಗಾಗಿ ನಾಳೆ ಡಿಸಿಎಂ ಡಿಕೆ ಶಿವಕುಮಾರ್  ನವದೆಹಲಿಗೆ ತೆರಳುತ್ತಿದ್ದಾರೆ.

ಈ ಕುರಿತು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ಎತ್ತಿನಹೊಳೆ ಯೋಜನೆ ವಿಚಾರವಾಗಿ ಕೇಂದ್ರ ಅರಣ್ಯ ಸಚಿವರ ಭೇಟಿಯಾಗುತ್ತೇನೆ. ಹಾಗೆಯೇ  ಕೇಂದ್ರ ಜಲ ಸಂಪನ್ಮೂಲ ಸಚಿವರನ್ನೂ ಭೇಟಿಯಾಗುತ್ತೇನೆ. ಹಾಸನ ತುಮಕೂರು ಜಿಲ್ಲೆಗೆ ಇನ್ನೂ ಅನುಮತಿ ಕೊಟ್ಟಿಲ್ಲ ದೂರವಾಣಿ ಮೂಲಕ ಕೇಂದ್ರ ಸಚಿವರ ಜೊತೆ ಮಾತನಾಡಿದ್ದೇನೆ ಎಂದರು.

ಹೈಕಮಾಂಢ್ ಭೇಟಿಯಾಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿವಕುಮಾರ್,  ಕಾಂಗ್ರಸ್ ಪಕ್ಷ ನಮಗೆ ದೇವಸ್ಥಾನ ಇದ್ದಂಗೆ ದೆಹಲಿಗೆ ಹೋದಾಗ ಕೈಮುಗಿದು ಬರುತ್ತೇವೆ ಎಂದರು.vtu

Key words: DCM, DK Shivakumar , Delhi, tomorrow

The post ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...

ನೂರು ವರ್ಷಕ್ಕೂ ಹಳೆಯ ಮರಕ್ಕೆ ಕೊಡಲಿ ಪೆಟ್ಟು:  ಅಧಿಕಾರಿಗಳ ವಿರುದ್ದ ಆಕ್ರೋಶ, ಪ್ರತಿಭಟನೆ

ಮೈಸೂರು,ಜುಲೈ,7,2025 (www.justkannada.in): ನಗರದ  ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿರುವ ನೂರಕ್ಕೂ ಹೆಚ್ಚು...

ಪ್ರಧಾನಿ ಮೋದಿಗೆ ಕಾಂಪಿಟೇಟರ್: ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಬರ್ತಾರೆ –ಶ್ರೀರಾಮುಲು

ಬೆಂಗಳೂರು,ಜುಲೈ,7,2025 (www.justkannada.in): ಪ್ರಧಾನಿ ಮೋದಿಗೆ ಕಾಂಪಿಟೇಟರ್ ಆಗಿ ಸಿದ್ದರಾಮಯ್ಯ ಸಿಎಂ ಸ್ಥಾನ...

ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

ಬೆಂಗಳೂರು,ಜುಲೈ,7,2025 (www.justkannada.in): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ...