2
July, 2025

A News 365Times Venture

2
Wednesday
July, 2025

A News 365Times Venture

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

Date:

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ  ನಾಳೆ ಬೆಳಗ್ಗೆ 6 ಗಂಟೆಯಿಂದ  ಸಂಜೆ 6 ಗಂಟೆಯವರೆಗೆ ದೇವನಹಳ್ಳಿ ಟೌನ್ ರಾಣಿ ಸರ್ಕಲ್‌ನಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಂದಿಬೆಟ್ಟದ ತಪ್ಪಲಿನ ಪ್ರದೇಶದವರೆಗೂ ವಾಹನಗಳ ನಿರ್ಭಂದನೆ ಹಾಗೂ ರಸ್ತೆ ಬದಿ ವ್ಯಾಪಾರ ವಹಿವಾಟನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.vtu

Key words: Cabinet meeting, tomorrow, vehicle, restrictions, Nandi giridham

The post ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿ- ಶಾಸಕ ಬಿ.ಆರ್ ಪಾಟೀಲ್

ಮಂಡ್ಯ,ಜುಲೈ,1,2025 (www.justkannada.in):  ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ...

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ...

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ...

ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ...