4
May, 2026

A News 365Times Venture

4
Monday
May, 2026

A News 365Times Venture

ನ್ಯಾಯಾಲಯಕ್ಕೆ ನಟ ದರ್ಶ‍ನ್ ಗೈರು: ಎಚ್ಚರಿಕೆ ಕೊಟ್ಟ ನ್ಯಾಯಾಧೀಶರು

Date:

ಬೆಂಗಳೂರು,ಏಪ್ರಿಲ್,8,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ನಟ ದರ್ಶನ್ ಗೆ ಮುಂದಿನ ವಿಚಾರಣೆ ವೇಳೆ ಹಾಜರಾಗುವಂತೆ 57ನೇ ಸಿಸಿಹೆಚ್  ನ್ಯಾಯಾಲಯ ಎಚ್ಚರಿಕೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್  ನ್ಯಾಯಾಲಯ ಇಂದು ವಿಚಾರಣೆ ನಡೆಯಿತು . ವಿಚಾರಣೆ ವೇಳೆ ನಟ ದರ್ಶನ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ ಪರ ವಕೀಲರು ಅನಾರೋಗ್ಯ ಹಿನ್ನೆಲೆ ಹಾಜರಾತಿಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ ನಟ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಧೀಶರು,  ಮುಂದಿನ ವಿಚಾರಣೆ ವೇಳೆ ಹಾಜರಾಗಬೇಕು. ಕೇಸ್ ವಿಚಾರಣೆ ಇದ್ದ ದಿನ ಹಾಜರಾಗಬೇಕು.  ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು ಎಂದು ಸೂಚನೆ ನೀಡಿ ವಿಚಾರಣೆಯನ್ನ ಮೇ 20ಕ್ಕೆ ಮುಂದೂಡಿಕೆ ಮಾಡಿದರು.

Key words: Actor Darshan, absent,  court,  Judge, warning

The post ನ್ಯಾಯಾಲಯಕ್ಕೆ ನಟ ದರ್ಶ‍ನ್ ಗೈರು: ಎಚ್ಚರಿಕೆ ಕೊಟ್ಟ ನ್ಯಾಯಾಧೀಶರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...