30
July, 2025

A News 365Times Venture

30
Wednesday
July, 2025

A News 365Times Venture

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ

Date:

ಮೈಸೂರು,ಏಪ್ರಿಲ್,16,2025 (www.justkannada.in): ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏಪ್ರಿಲ್ 30 ಕೊನೆಯ ಅವಕಾಶವಿದ್ದು ಇ-ಕೆವೈಸಿ ಮಾಡಿಸದವರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ ಮಾಡಿಸುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಡಿಸಿ ಲಕ್ಷ್ಮಿಕಾಂತ ರೆಡ್ಡಿ, ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಸದಸ್ಯರ ಇ.ಕೆವೈಸಿ ಕಡ್ಡಾಯವಾಗಿದೆ. ಈವರಗೆ ಇ-ಕೆವೈಸಿ ಮಾಡಿಸದಿರುವ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಸೂಕ್ತ ದಾಖಲೆಗಳೊಂದಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು

ಇ-ಕೆವೈಸಿ ಮಾಡಿದುವುದು ಸಂಪೂರ್ಣ ಉಚಿತ. ಪಡಿತರ ಚೀಟಿ, ಆಧಾರ್ ಕಾರ್ಡ್  ಗ್ಯಾಸ್ ಕನೆಕ್ಷನ್ ಪುಸ್ತಕ, ಎಸ್ಸಿ ಎಸ್ಟಿ ಆದರೆ ಜಾತಿ ಪ್ರಮಾಣ ಪತ್ರ ದಾಖಲೆಗಳ ಸಲ್ಲಿಸಬೇಕು ಎಂದು ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸಾರ್ವಜನಿಕರಲ್ಲಿ  ಮನವಿ ಮಾಡಿದ್ದಾರೆ.

Key words: April 30, ration card, holders, e-KYC

The post ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...