10
March, 2026

A News 365Times Venture

10
Tuesday
March, 2026

A News 365Times Venture

ಪಹಲ್ಗಾಮ್ ಉಗ್ರರ ದಾಳಿ: ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

Date:

ಬೆಂಗಳೂರು,ಏಪ್ರಿಲ್,29,2025 (www.justkannada.in):  ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು  ಸಂಸತ್ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ , ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್‌ ದಲ್ಲಿ ನಡೆದ ಭಾರತೀಯ ಹತ್ಯೆ ವಿರುದ್ಧ ಭಾರತ ಒಂದಾಗಿ ನಿಲ್ಲಬೇಕಿದೆ. ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ನಿಲ್ಲುತ್ತೇವೆ ಎಂದು ತೋರಿಸಿದೆ. ಇದು ನಿರ್ಣಾಯಕ ನನ್ನಿವೇಶವಾದ್ದರಿಂದ ಕೇಂದ್ರ ಸರ್ಕಾರ ಕೂಡಲೇ ವಿಶೇಷ ಉಭಯ ಸಂಸತ್ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ.

ಉಗ್ರರ ವಿರುದ್ದ ಕೈಗೊಳ್ಳುವ ಕ್ರಮಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯುವಂತೆ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

Key words: Pahalgam, terror attack,  Mallikarjun Kharge, PM Modi

The post ಪಹಲ್ಗಾಮ್ ಉಗ್ರರ ದಾಳಿ: ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...