10
March, 2026

A News 365Times Venture

10
Tuesday
March, 2026

A News 365Times Venture

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಪ್ರಚೋಧನೆ ನೀಡಿದ್ದ ಆರೋಪಿ ಮೌಲ್ವಿ ಸೆರೆ.

Date:

ಮೈಸೂರು, ಫೆ.೨೦, ೨೦೨೫: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ‌ ಕಲ್ಲು ತೂರಾಟ‌‌ ಪ್ರಕರಣಕ್ಕೆ ಪ್ರಚೋಧನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್‌ ಕಡೆಗೂ ಬಂಧನ.

ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಬಂಧನಕ್ಕೆ ಹೆಚ್ಚಿದ ಒತ್ತಡ.  ಕಲ್ಲು ತೂರಾಟ ಘಟನೆ ಬಳಿಕ ತಲೆ‌ಮರೆಸಿಕೊಂಡಿದ್ದ ಆರೋಪಿ. ಸಿಸಿಬಿ ಪೊಲೀಸರ ಸತತ ಕಾರ್ಯಾಚರಣೆ ಬೆನ್ನಲ್ಲೇ ಸಿಕ್ಕಿ ಬಿದ್ದಿರುವ ಆರೋಪಿ.

ಕಲ್ಲು ತೂರಾಟಕ್ಕೆ ಭಾಷಣದ ಮೂಲಕ ಪ್ರಚೋದನೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಮೌಲ್ವಿ.ಇದೀಗ ಪೊಲೀಸರ ಅತಿಥಿ.

ಬಿಜೆಪಿ ಅಸಮಧಾನ:

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ, ಪೊಲೀಸರಿಗೆ ಸರ್ಕಾರ ಹಾಗೂ ಗೃಹ ಇಲಾಖೆಯಿಂದ ಒತ್ತಡ ಇದೆ. ನಾವು ಹೋರಾಟ ಮಾಡ್ತೀವಿ ಅಂದಿದ್ದಕ್ಕೆ ಮೌಲ್ವಿಯನ್ನ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿಲ್ಲ.  ನಾನು ಕೂಡ ಇಂದು ಪೊಲೀಸ್ ಕಮಿಷನರ್ ಭೇಟಿ ಆಗುತ್ತೇನೆ. ಘಟನೆ ಸಂಬಂಧ ನಿಮ್ಮ ಜೊತೆ ನಾವು, ಸಾರ್ವಜನಿಕರು ಇದ್ದೇವೆ ಎಂದು ತಿಳಿಸುತ್ತೇವೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಶ್ರೀವತ್ಸ .

key words: The accused, maulvi, arrested, inciting stone pelting, police station.

SUMMARY:

The accused maulvi has been arrested for inciting stone pelting at the police station.

Maulvi Mufti Mushtaq, the accused in the stone-pelting case at Udayagiri police station, has finally been arrested.

 

The post ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಪ್ರಚೋಧನೆ ನೀಡಿದ್ದ ಆರೋಪಿ ಮೌಲ್ವಿ ಸೆರೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...