15
April, 2026

A News 365Times Venture

15
Wednesday
April, 2026

A News 365Times Venture

ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,15,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.

ಹೆಚ್.ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದು ಈ ವೇಳೆ ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.

ರಾಜ್ಯದ 18 ಬೇಡಿಕೆಗಳುಳ್ಳ  ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ  ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.

Key words: CM Siddaramaiah, submits , Appeal, PM Modi

The post ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ...

ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ-ಖಾತೆ: ‘ಕೈ’ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ- ಆರ್ ಅಶೋಕ್

ಬೆಂಗಳೂರು,ಏಪ್ರಿಲ್,14,2026 (www.justkannada.in): ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ...

ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ...

ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಸಿಎಂ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,14,2026 (www.justkannada.in):  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ...