13
November, 2025

A News 365Times Venture

13
Thursday
November, 2025

A News 365Times Venture

ಬಜೆಟ್ ನಲ್ಲಿ ಬರೀ ಕೇಂದ್ರ ಸರ್ಕಾರ ಬಯ್ಯುವ ಕೆಲಸವಾಗಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Date:

ಹುಬ್ಬಳ್ಳಿ, ಮಾರ್ಚ್,8,2025 (www.justkannada.in):  ನಿನ್ನೆ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬರೀ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ,  ಕುಣಿಯಲು ಬಾರದಿದ್ರೆ ನೆಲ ಡೊಂಕು ಅನ್ನುವ ಹಾಗೆ ಎಲ್ಲಕ್ಕೂ ಕೇಂದ್ರದ ಮೇಳೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲ. ಪ್ರತಿಯೊಂದಕ್ಕೂ ಕೇಂದ್ರದ ಬಗ್ಗೆ ಮಾತನಾಡುತ್ತಾರೆ. ಕೋವಿಡ್ ನಂತರ ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. ಇವತ್ತು ಕೇಂದ್ರದಲ್ಲಿ 50 ಲಕ್ಷ ಕೋಟಿ ಬಜೆಟ್ ತಲುಪಿದೆ.  ಇವರ ಕಾಲದಲ್ಲಿ 15 ಲಕ್ಷ ಕೋಟಿ ಇತ್ತು.  ನಾವು ಕರ್ನಾಟಕಕ್ಕೆ ಬಡ್ಡಿ ರಹಿತ ಸಾಲ ನೀಡಿದ್ದೇವೆ. ಸಿಎಂ ಇದನ್ನ ಅರ್ಥ ಮಾಡಿಕೊಳ್ಳಬೇಕು.  ಸಿಎಂ ಸಿದ್ದರಾಮಯ್ಯ ಹೋಗುವ ಮುನ್ನ ಸತ್ಯ ಮಾತಾಡಿ ಎಂದು ವಾಗ್ದಾಳಿ ನಡೆಸಿದರು.

ಬಜೆಟ್ ಓದಿದ್ದು ಪಾಕ್ ನವರಿಗೂ ಅರ್ಥ ಆಗಿಲ್ಲ ಅನ್ನಿಸುತ್ತೆ. ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ಏಕೆ..?  ಉಳಿದ ಸಣ್ಣಪುಟ್ಟ ಗುತ್ತಿಗೆದಾರರು ಏನು ಮಾಡಬೇಕು ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು.

Key words: state budget, central government, Union Minister, Prahlad Joshi

The post ಬಜೆಟ್ ನಲ್ಲಿ ಬರೀ ಕೇಂದ್ರ ಸರ್ಕಾರ ಬಯ್ಯುವ ಕೆಲಸವಾಗಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...